ಮಾನಸ ಟ್ರಸ್ಟ್ ನ ಕಟೀಲ ಅಶೋಕ್ ಪೈ ಸ್ಮಾರಕ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಸಮಾರೋಪ ಸಮಾರಂಭದಲ್ಲಿ ಪ್ರಿಯದರ್ಶಿನಿ ಶಿಕ್ಷಣ ಸಂಸ್ಥೆ ಹಾಗೂ ಆರ್ಯ ಪದವಿ ಪೂರ್ವ ಕಾಲೇಜಿನ ನಿರ್ದೇಶಕರಾದ ಶ್ರೀ ರಮೇಶ್ ಎನ್ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.
Read Moreಜಾಗೃತಿ ಯುವ ಶಿಬಿರಕ್ಕೆ ಹೋಗಲು ನಮಗೆ ಸ್ಪೂರ್ತಿಯಾಗಿದ್ದು ಸಂಧ್ಯಾ ಕಾವೇರಿ ಮೇಡಂ . ನಮ್ಮ ಕಾಲೇಜಿನಿಂದ ಆರು ಜನ ಯುವತಿಯರು ಈ ಶಿಬಿರಕ್ಕೆ ಬಹು ಉತ್ಸಾಹದಿಂದ ರಾತ್ರಿ 9.30 ಹೊನ್ನಾವರ ಬಸ್ಸಿಂದ ಕವಲಕ್ಕಿ ಗ್ರಾಮಕೇ ತಲುಪಿದೆವು ಅಲ್ಲಿಂದ ನಮ್ಮ ಶಿಬಿರದ.
Read Moreಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸ ಟ್ರಸ್ಟ್, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಶಿವಮೊಗ್ಗ , ಕಾಲೇಜಿನ ಸಮಾಜ ಕಾರ್ಯ ವಿಭಾಗ, ಯುವ ರೆಡ್ ಕ್ರಾಸ್ ಘಟಕ ಹಾಗೂ ಐ ಕ್ಯೂ ಎ ಸಿ ವಿಭಾಗ.
Read MoreThe one-day state-level workshop, organized by Sir. M. v. Government Science college, Bommanakatte, Bhadravathi, under the IQAC initiative, focused on the “Preservation of Biological Specimens and Fixing Them by.
Read Moreಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ದಿನಾಂಕ 7-12-2024 ರಂದು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಅನ್ವೇಷಣಾ ಎಂಬ ವಿವಿಧ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ಅತಿ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ.
Read MoreGokarna Field Tour – 18 and 19 November 2024 The field tour was organized by Department of Science, KAPMC. 9 students of final year B.Sc. joined in this journey.
Read Moreದಿನಾಂಕ 28/09/2024 ರಂದು ಶಿವಮೊಗ್ಗದ ಮಾನಸ ಟ್ರಸ್ಟ್ನ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ಸ್ನಾತಕೋತ್ತರ ಶೈಕ್ಷಣಿಕ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಾಗಿ ಪ್ರಶಸ್ತಿ ಪ್ರಧಾನ ಮಾಡುವ ಶಿಕ್ಷಣೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ.
Read Moreದಿನಾಂಕ 5 ಜುಲೈ2025 ರಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಮನಃಶಾಸ್ತ್ರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದರ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕರಾಗಿರುವ ಡಾ. ನಂದಕುಮಾರ್ ಪೂಜಂ.
Read More
Recent Comments