Category Archives

Special Lectures

  • ವಿಧ್ಯಾರ್ಥಿಗಳು ಸಾಮಾಜಮುಖಿಯಾಗಿ ರೂಪುಗೊಳ್ಳಬೇಕು : ಸಂತೋಷ್ ಕಾಚೀನಕಟ್ಟೆ

    • December 30, 2023
    • Posted By : Kapmi Library
    • 0 Comment

    ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಕಾಲೇಜಿನ ವಿವಿಧ ವೇದಿಕೆಗಳ ಉದ್ಘಾಟನಾ ಸಮಾರಂಭವು ಇಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮಲ್ಲಿಗೆ ಹಳ್ಳಿಯ ಆವರಣದಲ್ಲಿ.

    Read More
  • ವಿಶ್ವ ಸಾಹಿತ್ಯಕ್ಕೊಂದು ಮುನ್ನುಡಿ

    • July 28, 2023
    • Posted By : Kapmi Library
    • 0 Comment

    “ಹಿಟ್ಲರನ ಪ್ರಭುತ್ವ ನೀತಿಯಿಂದಲ್ಲದೇ ಜನರೇ ಜನರನ್ನು ಧರ್ಮದ ಅಂಧತನದಿಂದ ಕೊಲ್ಲುವಂತಾಯಿತು. ಈ ವಿಷಯವು ಮಾಂಟೋವಿನ ಕಥೆಗಳಲ್ಲಿ ತೀಕ್ಷ್ಣವಾದ ವ್ಯಂಗ್ಯವನ್ನು ಕಟ್ಟಿಕೊಡುತ್ತದೆ ಹಾಗೂ ಅವರ ಕೃತಿಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ವಿಭಜನೆಯ ಸಂದರ್ಭದಲ್ಲಿ ಜನರ ಕಷ್ಟವನ್ನು  ತ್ರಿಶಂಕುಸ್ವರ್ಗದಂತೆ ವಿಮರ್ಶಿಸಿದ್ದಾರೆ” ಎಂದು ಖ್ಯಾತ.

    Read More

Recent Comments

Online Registration
close slider